Latestವಿದೇಶ-International

ಅರವಿಂದ್ ಕೇಜ್ರಿವಾಲ್ ದೆಹಲಿ ಸಿಎಂ ಆಗಿ ಮಂದುವರೆಯಲಿ ಎಂದ ಹೈಕೋರ್ಟ್

ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೋಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೆಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಮನವಿ ಸಲ್ಲಿಸಲಾಗಿತ್ತು. ಇವರೆಗೂ ಇದು ಮೂರನೆ ಬಾರಿಗೆ ದೆಹಲಿ ಹೈಕೋರ್ಟ್ ಮನವಿಯನ್ನು ತಿರಸ್ಕರಿಸಿದೆ.

https://youtu.be/0Nyx7Oqxwo4?si=w6hJCtbaljIqlrMF

ಹಂಗಾಮಿ ಮುಖ್ಯ ನ್ಯಾಯಮೂತಿ ಮನಮೋಹನ್ ಪೀಠವು ಪ್ರಜಾಪ್ರಭುತ್ವವು ತನ್ನದೇ ಆದ ಹಾದಿಯನ್ನು ತೆಗೆದುಕೊಳ್ಳಲಿ, ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮಂದುವರೆಯಲಿ ಎಂದು ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಜೈಲಿನಲ್ಲಿ 4.5 ಕೆ.ಜಿ ತೂಕ ಕಳೆದುಕೊಂಡ ದೆಹಲಿ ಸಿಎಂ -ಅರವಿಂದ್ ಕೇಜ್ರಿವಾಲ್‌ಗೆ ಅನಾರೋಗ್ಯ

Share with Friends
author avatar
News Desk