ಬಳ್ಳಾರಿ-Ballary

ಶ್ರೀಕೃಷ್ಣದೇವರಾಯ ವಿವಿ ಹೊಸ ಕಟ್ಟಡಗಳನ್ನು ಉದ್ಘಾಟಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಆಡಳಿತ ಕಟ್ಟಡದ ಮೊದಲನೇ ಮಹಡಿ, ಸೆಂಟರ್ ಆಫ್‌ ಎಕ್ಸಲೆನ್ಸ್ ಫಾರ್ ಮಲ್ಟಿಡಿಸಿಪ್ಲಿನರಿ ಅಡ್ವಾನ್ಸ್ ರಿಸರ್ಚ್ ಫೆಸಿಲಿಟಿ, ಸಾಮಾನ್ಯ ವಿದ್ಯಾರ್ಥಿಗಳ ವಸತಿ ನಿಲಯ ಉದ್ಘಾಟನೆ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್.

Share with Friends
author avatar
News Desk