LatestTop Storiesಬೆಂಗಳೂರು-Bengaluruರಾಜ್ಯ-Karnataka

ಮಾಜಿ ಸಚಿವ ನಾಗೇಂದ್ರ ಆಪ್ತ ಹರೀಶ್‌ ಬಂಧನ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ((Valmiki Development Corporation Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ (Nagendra) ಅವರ ಆಪ್ತ ಹರೀಶ್‌ ನನ್ನು ಇಡಿ (ED) ಅಧಿಕಾರಿಗಳು ಬಂಧಿಸಿದ್ದಾರೆ.

ನಾಗೇಂದ್ರ ಅವರ ಪಿಎ ಹರೀಶ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿ ಶಾಂತಿನಗರದ ಇಡಿ ಕಚೇರಿಗೆ ಕರೆತಂದಿದ್ದಾರೆ. ಇದನ್ನೂ ಓದಿ: ಭವನಿ ರೇವಣ್ಣಗೆ ಮಹಿಳೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ನೋಟಿಸ್‌ ನೀಡಿದ ಸುಪ್ರೀಂ ಕೋರ್ಟ್‌

https://youtu.be/KYJE8fRBzQE?si=QNHH48aVcdHFG_oG

ಅಕ್ರಮವಾಗಿ ಹಣ ಸಾಗಾಟದಲ್ಲಿ ಹರೀಶ್ ಪಾತ್ರ ವಹಿಸಿರುವುದು ಇಡಿ ತನಿಖೆಯಿಂದ ದೃಢಪಟ್ಟಿದೆ. ಸಚಿವರ ಪರವಾಗಿ ಪಿಎ ಡೀಲ್ ನಡೆಸಿರುವುದು ಬಹಿರಂಗವಾಗಿದೆ. ಈ ಹಿನ್ನೆಲೆ ಅಧಿಕಾರಿಗಳು ಬಂಧಿಸಿದ್ದಾರೆ. ಇದನ್ನೂ ಓದಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ತೀರ್ಪು

https://youtu.be/jwlnFvv71rk?si=GFl5klxy42tUJooy

ಮಾಜಿ ಸಚಿವ ನಾಗೇಂದ್ರ ಅವರ ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಗ್ಗೆ ಇಡಿ ದಾಳಿ ನಡೆಸಿತ್ತು. ನಾಗೇಂದ್ರ ಅವರಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಆ್ಯಕ್ಷನ್ ದೃಶ್ಯ ಚಿತ್ರೀಕರಣದ ವೇಳೆ ಕಾಲು ಮುರಿದುಕೊಂಡ ಊರ್ವಶಿ ರೌಟೇಲಾ – ಆಸ್ಪತ್ರೆಗೆ ದಾಖಲು

Share with Friends
author avatar
News Desk