June 9, 2026

Sampoorna News

Emerging Kannada News

BlogEntertainmentಸ್ಯಾಂಡಲ್​ವುಡ್-Sandalwood

ಹುಟ್ಟುಹಬ್ಬದ ಕುರಿತು ಅಭಿಮಾನಿಗಳಲ್ಲಿ ಯಶ್​ ಮನವಿ

ಬೆಂಗಳೂರು : ರಾಕಿಂಗ್​ ಸ್ಟಾರ್​ ಯಶ್​ ಅವರು ಈ ಬಾರಿಯ ಹುಟ್ಟುಹಬ್ಬಕ್ಕೆ ತಮ್ಮ ಅಭಿಮಾನಿಗಳೊಂದಿಗೆ ಇರೋದಿಲ್ಲ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದನ್ನು ಹಂಚಿಕೊಂಡಿದ್ದು. ಸಿನಿಮಾ ಶೂಟಿಂಗ್

Read More
BlogLatestರಾಜ್ಯ-Karnataka

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಅಗ್ಯತವಿಲ್ಲ : ಪರಮೇಶ್ವರ್

ಬೆಂಗಳೂರು : ಪ್ರಿಯಾಂಕ್ ಖರ್ಗೆ ಹೆಸರಿಗೆ ಗೆ ಮಸಿ ಬಳಿಯುವ ಯತ್ನ ಆಗುತ್ತಿದೆ. ಸಚಿವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

Read More
BlogLatestMain PostTop Storiesರಾಷ್ಟ್ರೀಯ-National

17 ತಿಂಗಳಿಂದ ಇಮಾಮ್‌ಗಳಿಗೆ ಸಂಬಳ ನೀಡಿದ ದೆಹಲಿ ಸರ್ಕಾರ, ಕೇಜ್ರಿವಾಲ್ ಮನೆಮುಂದೆ ಪ್ರತಿಭಟನೆ

ನವದೆಹಲಿ : ದೆಹಲಿ ವಕ್ಫ್‌ ಮಂಡಳಿಯ ಇಮಾಮ್‌ಗಳು ತಮ್ಮ ವೇತನ ಬಿಡುಗಡೆ ವಿಳಂಬವನ್ನು ವಿರೋಧಿಸಿ ಆಮ್ ಆದ್ಮ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ

Read More
BlogLatestರಾಜ್ಯ-Karnataka

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಲು ಸರ್ಕಾರಕ್ಕೆ ವಿಜಯೇಂದ್ರ ಡೆಡ್‌ಲೈನ್

ಬೆಂಗಳೂರು : ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನ ಜನವರಿ 3ರೊಳಗೆ ಸಿಬಿಐಗೆ ನೀಡದಿದ್ದರೇ ಬೃಹತ್ ಹೋರಾಟ ಮಾಡುತ್ತೇವೆ. ಸಚಿವ ಪ್ರಿಯಾಂಕ್ ಖರ್ಗೆ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು

Read More
BlogLatestMain PostTop Storiesರಾಷ್ಟ್ರೀಯ-National

ಐತಿಹಾಸಿಕ ಮಹಾ ಕುಂಭ ಮೇಳಕ್ಕೆ ಗಣ್ಯರಿಗೆ ಸಿಎಂ ಯೋಗಿ ಆದಿತ್ಯನಾಥ್ ಆಹ್ವಾನ

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹಾ ಕುಂಭ ಮೇಳ 2025 ಕ್ಕೆ ಆಹ್ವಾನಿಸಲು ನಿನ್ನೆ ರಾಷ್ಟ್ರ ರಾಜಧಾನಿಯಲ್ಲಿ ಪ್ರಮುಖ ನಾಯಕರನ್ನು ಭೇಟಿ ಮಾಡಿದರು.

Read More
BlogTop Storiesರಾಷ್ಟ್ರೀಯ-National

ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗದ ಮೂಲಕ ಹೊಸ ಇತಿಹಾಸ ಬರೆಯಲು ಇಸ್ರೋ ಕ್ಷಣಗಣನೆ

ಶ್ರೀ ಹರಿಕೋಟಾ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ISRO) ಇಂದು (ಡಿ.30) ಮಹತ್ವದ ದಿನ. ಸೋಮವಾರ ರಾತ್ರಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ‘ಸ್ಪೇಸ್ ಡಾಕಿಂಗ್

Read More
BlogLatestMain PostTop Storiesವಿದೇಶ-International

ಅಮೆರಿಕದ ಮಾಜಿ ಅಧ್ಯಕ್ಷ ಶತಾಯುಷಿ ಜಿಮ್ಮಿ ಕಾರ್ಟರ್ ನಿಧನ

ವಾಷಿಂಗ್ಟನ್: 1977ರಿಂದ 1981ರವರೆಗೆ ಅಮೆರಿಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಜಿಮ್ಮಿ ಕಾರ್ಟರ್ ನಿಧನರಾಗಿದ್ದಾರೆ. 100 ವರ್ಷ ವಯಸ್ಸಿನ ಜಿಮ್ಮಿ ಕಾರ್ಟರ್‌ ವಯೋಸಹಜ

Read More
Blogಧಾರವಾಡ-Dharwadರಾಜ್ಯ-Karnataka

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ದುರಂತ : ಮತ್ತೊಬ್ಬ ಅಯ್ಯಪ್ಪ ಭಕ್ತ ಸಾವು, ಮೃತಪಟ್ಟವರ 5ಕ್ಕೆ ಏರಿಕೆ

ಹುಬ್ಬಳ್ಳಿ : ಹುಬ್ಬಳ್ಳಿಯ ಸಾಯಿನಗರದಲ್ಲಿ ಸಿಲಿಂಡರ್ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಜೀವ ಕಳೆದುಕೊಂಡವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಇಂದು ಬೆಳಗಿನ

Read More
Blogರಾಷ್ಟ್ರೀಯ-National

ತಮಿಳುನಾಡಿನ ತಿರುವಣ್ಣಾಮಲೈ ತೋಟದ ಮನೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ತಿರುವಣ್ಣಾಮಲೈ : ತಿರುವಣ್ಣಾಮಲೈ ಗಿರಿವಾಲಂ ಪಾಥ್​ನಲ್ಲಿರುವ ತೋಟದ ಮನೆಯಲ್ಲಿ ಬಾಡಿಗೆಗೆ ತಂಗಿದ್ದ ಚೆನ್ನೈ ಮೂಲದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.’ಆಧ್ಯಾತ್ಮಿಕ ವಿಮೋಚನೆ’

Read More