ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿ-ಇಬ್ಬರು ಸಾವು, ನಾಲ್ವರಿಗೆ ಗಾಯ
ವಿಜಯನಗರ, ಜೂನ್.30: ಡಿವೈಡರ್ಗೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟ (Death) ಘಟನೆ ವಿಜಯನಗರ (vijayanagara) ಜಿಲ್ಲೆ ಕೂಡ್ಲಿಗಿ ಬಳಿ ಹೆದ್ದಾರಿಯಲ್ಲಿ ತಡರಾತ್ರಿ ನಡೆದಿದೆ. ಚಾಲಕ ವಿನಯ್ (27),
Read Moreವಿಜಯನಗರ, ಜೂನ್.30: ಡಿವೈಡರ್ಗೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟ (Death) ಘಟನೆ ವಿಜಯನಗರ (vijayanagara) ಜಿಲ್ಲೆ ಕೂಡ್ಲಿಗಿ ಬಳಿ ಹೆದ್ದಾರಿಯಲ್ಲಿ ತಡರಾತ್ರಿ ನಡೆದಿದೆ. ಚಾಲಕ ವಿನಯ್ (27),
Read Moreಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಹಾಸನದ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡಗೆ (Preetham Gowda) ಹೈಕೋರ್ಟ್ನಿಂದ ಬಿಗ್ ರಿಲೀಫ್
Read Moreಬೆಂಗಳೂರು ಗ್ರಾಮಾಂತರ: ಬಡ್ಡಿ ವ್ಯವಹಾರದ ಕಾಟದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ದೊಡ್ಡಬಳ್ಳಾಪುರ(Doddaballapura) ನಗರದ ರೋಜಿಪುರದಲ್ಲಿ ನಡೆದಿದೆ. ಪರ್ವೀಜ್ ಪಾಷಾ(38) ಎಂಬಾತ ಸಾಲಗಾರರ ಕಿರುಕುಳಕ್ಕೆ
Read Moreಬೆಂಗಳೂರು: ವೈಟ್ ಬೋರ್ಡ್(White Board)ನಲ್ಲಿ ಟ್ರಾವೆಲ್ಸ್ ನಡೆಸುತ್ತಿದ್ದ ಕಾರು ಮಾಲೀಕರಿಗೆ ಆರ್ಟಿಓ(RTO) ಶಾಕ್ ಕೊಟ್ಟಿದ್ದು, ಅನಧಿಕೃತವಾಗಿ ಸಂಚಾರ ಮಾಡ್ತಿದ್ದ ಬಿಎಂಡಬ್ಲೂ, ವೋಲ್ವೋ, ಎಲೆಕ್ಟ್ರಿಕ್ ಬಿವೈಡಿ ಸೇರಿದಂತೆ ನಲವತ್ತಕ್ಕೂ
Read Moreನವದೆಹಲಿ: ಹಾವೇರಿಯಲ್ಲಿ (Haveri Accident) ಇಂದು ಬೆಳಗ್ಗೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದು, ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ
Read Moreಹಾಸನ: ಜೈಲಿನಲ್ಲಿರುವ ಅತ್ಯಾಚಾರ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣನ (Prajwal Revanna) ಒಂದೊಂದೇ ಕೃತ್ಯಗಳು ಬಯಲಿಗೆ ಬರುತ್ತಿವೆ. ಪ್ರಜ್ವಲ್ ರೇವಣ್ಣ ಬಳಿ ಒಂದಲ್ಲ.. ಎರಡಲ್ಲ.. ಬರೋಬ್ಬರಿ
Read Moreರಾಂಚಿ: ಜಾರ್ಖಂಡ್ (Jharkhand) ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ (Hemant Soren) ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕನನ್ನು ಅಕ್ರಮ ಹಣ
Read Moreಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ (Valmiki Corporation Scam) ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇದೀಗ 13ನೇ ಆರೋಪಿ ಸತ್ಯನಾರಾಯಣ್ ವರ್ಮಾ ಗಂಭೀರ ಆರೋಪವೊಂದನ್ನು ಮಾಡಿದ್ದಾನೆ. 3ನೇ
Read Moreಬೆಂಗಳೂರು: ಸ್ಯಾಂಡಲ್ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಹಾಗೂ ಗ್ಯಾಂಗ್ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (Renukaswamy) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪವಿತ್ರಾ
Read Moreಬೆಂಗಳೂರು: ಆರ್ ಆರ್ ನಗರ ಶೆಡ್ನಲ್ಲಿ ಮೃಗಿಯಾಗಿ ನರರಾಕ್ಷಸನ ರೀತಿಯಲ್ಲಿ ಕೊಲೆ ಆಗಿರುವ ಚಿತ್ರದುರ್ಗದ ರೇಣುಕಾಸ್ವಾಮಿಯ (Renukaswamy) ಮೇಲೆ ನಟ ದರ್ಶನ್ ಅಟ್ಯಾಕ್ ಮಾಡಿದ್ದಾರೆ ಎಂಬ ಮಾಹಿತಿಯೊಂದು
Read More