ಕೆಂಪುಕೋಟೆ ಉಡಾಯಿಸುವುದಾಗಿ ಹುಸಿ ಬಾಂಬ್ ಕರೆ: ರಾಜಧಾನಿಯಲ್ಲಿ ಹೈ ಅಲರ್ಟ್
ನವದೆಹಲಿ:,ಜು೧೧: ದೇಶದ ಐತಿಹಾಸಿಕ ಸ್ಮಾರಕವಾದ ದೆಹಲಿಯ ಕೆಂಪುಕೋಟೆಯನ್ನು ಬಾಂಬ್ ಇಟ್ಟು ಉಡಾಯಿಸುವುದಾಗಿ ಬಂದ ಅಪರಿಚಿತ ಕರೆಯೊಂದು ದೇಶದ ರಾಜಧಾನಿಯಲ್ಲಿ ಕೆಲಕಾಲ ಭಾರಿ ಆತಂಕ ಮೂಡಿಸಿದ್ದು, ತೀವ್ರ ಭದ್ರತಾ
Read Moreನವದೆಹಲಿ:,ಜು೧೧: ದೇಶದ ಐತಿಹಾಸಿಕ ಸ್ಮಾರಕವಾದ ದೆಹಲಿಯ ಕೆಂಪುಕೋಟೆಯನ್ನು ಬಾಂಬ್ ಇಟ್ಟು ಉಡಾಯಿಸುವುದಾಗಿ ಬಂದ ಅಪರಿಚಿತ ಕರೆಯೊಂದು ದೇಶದ ರಾಜಧಾನಿಯಲ್ಲಿ ಕೆಲಕಾಲ ಭಾರಿ ಆತಂಕ ಮೂಡಿಸಿದ್ದು, ತೀವ್ರ ಭದ್ರತಾ
Read Moreಬೆಂಗಳೂರು,ಜು.10- ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ರಸ್ತೆ, ಪಾದಚಾರಿ ಮಾರ್ಗ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಾಥವಾಗಿ ಬಿಟ್ಟಿರುವ ವಾಹನಗಳ ವಿರುದ್ಧ ಇಂದಿನಿಂದ
Read Moreರಾಯಚೂರು,ಜು.10 : ಜಿಲ್ಲೆಯ ಹಂಚಿನಾಳ ಕ್ಯಾಂಪ್ ಸಮೀಪದ ಪೆಟ್ರೋಲ್ ಬಂಕ್ನಲ್ಲಿ ವ್ಯಕ್ತಿಯೊಬ್ಬನ ಭೀಕರ ಕೊಲೆ ನಡೆದಿದೆ.ಮೇಘನಾಥ್ (42)ಕೊಲೆಯಾದ ವ್ಯಕ್ತಿಯಾಗಿದ್ದು, ರವಿ, ವೀರೇಶ, ನರಸಿಂಹ, ಮಾರೆಪ್ಪ, ರಮೇಶ ಹಾಗೂ
Read Moreವಯನಾಡು,(ಕೇರಳಂ)ಜು.9: ವಯನಾಡಿನ ಕಳ್ಳಾಡಿ ಬಳಿ ಸಂಭವಿಸಿದ ಭೂಕುಸಿತದ ಸ್ಥಳದಿಂದ ಇಂದು ಇನ್ನೂ ಮೂವರ ಶವಗಳನ್ನು ಹೊರತೆಗೆದಿದ್ದು, ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮೃತರನ್ನು ಉತ್ತರ
Read Moreಬೆಂಗಳೂರು,ಜು.9-ಇಸ್ಲಾಮಿಕ್ ಉಗ್ರ ಸಂಘಟನೆಗಳ ನಂಟು ಹೊಂದಿದ್ದ ಜಾಲವನ್ನು ಬೇಧಿಸಲು ಕಾರ್ಯಾಚರಣೆ ತೀವ್ರಗೊಳಿಸಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಅಧಿಕಾರಿಗಳು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಲ್ಲಿ ಏಕ ಕಾಲದಲ್ಲಿ
Read Moreಉತ್ತರ ಕನ್ನಡ : ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೋಕರ್ಣ-ಧರ್ಮಸ್ಥಳ ಪ್ರವಾಸಕ್ಕೆ
Read Moreಶ್ರೀನಗರ,ಜು.8: ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಕಮಾಂಡರ್ ಝಕೀರ್ ಗನಾಯಿಯನ್ನು ಹೊಡೆದುರುಳಿಸಲಾಗಿದೆ. ಸದ್ಯ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು
Read Moreಬೆಂಗಳೂರು,ಜು.8- ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ರಾಜ್ಯದ ಬೆಂಗಳೂರು, ಧಾರವಾಡ, ರಾಯಚೂರು, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಐವರು ಇಂಜಿನಿಯರ್ ಗಳು
Read Moreದೇವನಹಳ್ಳಿ(ಬೆಂಗಳೂರು)ಜು.೮: ವಸತಿ ಶಾಲೆಯ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವು ಕಂಡ ಘಟನೆಬೆಂಗಳೂರು ಉತ್ತರ ತಾಲೂಕಿನಲ್ಲಿ ನಡೆದಿದೆ. ಗುರುಕಿರಣ್ (12) ಮೃತ ವಿದ್ಯಾರ್ಥಿಯಾಗಿದ್ದು,ಈತ ಉತ್ತರ ತಾಲೂಕಿನ ಕಾಡಯರಪ್ಪನಹಳ್ಳಿ ಗ್ರಾಮದಲ್ಲಿ
Read Moreನೆಲಮಂಗಲ,(ಬೆಂ.ಗ್ರಾಮಾಂತರ)ಜು.7 : ಖೋಟಾ ನೋಟು ಮುದ್ರಿಸಿ ರಾಜ್ಯದೆಲ್ಲೆಡೆ ಚಲಾವಣೆ ಮಾಡುತ್ತಿದ್ದ ಖದೀಮನೊಬ್ಬ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.ತುಮಕೂರಿನ ಹುಳಿಯಾರು ಹಾಗೂ ಮಾದನಾಯಕನಹಳ್ಳಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಖದೀಮ
Read More