LatestWeatherಬೆಂಗಳೂರು-Bengaluruರಾಜ್ಯ-Karnataka

ರಾಜ್ಯದ 7 ಜೆಲ್ಲೆಗಳಲ್ಲಿ ಮಳೆ ಎಚ್ಚರಿಕೆ

ಬೆಂಗಳೂರು: ರಾಜ್ಯದ 7 ಜೆಲ್ಲೆಗಳಲ್ಲಿ (Districits) ಭಾರೀ ಮಳೆಯಾಗಲಿದೆ (Heavy Rainfall) ಎಂಬ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.


ಚಾಮರಾಜನಗರ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು, ಉಡುಪಿ ಜೆಲ್ಲೆಗಳಿಗೆ ಮಳೆಯಾಗುವ ಸಂಭವವಿದೆ.

https://youtu.be/SjqyqjIHY1A?si=OtShbIgqNuZKtSys

ಸದ್ಯ ಬೆಲಿಸಿಲಿನ ಬೇಗೆಗೆ ಬೇಯುತ್ತಿದ್ದ ಭೂಮಿಗೆ ವರುಣ ತಂಪೇರೆದಿದ್ದಾನೆ. ಮಿಂಚು ಮತ್ತು ಬಿರುಗಾಳಿ ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ. ಸುಮಾರು 30 ರಿಂದ 40 ಕಿಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

https://youtu.be/aCCpSd5XbNQ?si=RieITIK2oaGTt2IG
Share with Friends
author avatar
News Desk